Sunday, June 29, 2025
Homeಕರಾವಳಿಉಡುಪಿಉಡುಪಿ: ತೀವ್ರ ಆರ್ಥಿಕ ತೊಂದರೆಯಿಂದ ಬೇಸತ್ತು ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ !

ಉಡುಪಿ: ತೀವ್ರ ಆರ್ಥಿಕ ತೊಂದರೆಯಿಂದ ಬೇಸತ್ತು ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ !

spot_img
- Advertisement -
- Advertisement -

ಉಡುಪಿ: ಗುಂಡಿಬೈಲ್ ನಲ್ಲಿ ಆರ್ಥಿಕ ತೊಂದರೆಯಿಂದ ಬೇಸತ್ತು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಿತ್ಯಾನಂದ ಶೆಟ್ಟಿಗಾರ ( 41 ) ಎಂದು ತಿಳಿದುಬಂದಿದೆ. ಇವರು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತಮ್ಮ ತಾಯಿ ತಿಂಗಳ ಹಿಂದೆ ಮರಣದಿಂದ ನೋವಿನಿಂದಾಗಿ ಹಾಗೂ ತಮಗಿದ್ದ ತೀವ್ರ ಆರ್ಥಿಕ ತೊಂದರೆಯಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮೃತರ ಪತ್ನಿ ದೂರು ನೀಡಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!