- Advertisement -
- Advertisement -
ಬೆಂಗಳೂರು: ಶಾಲೆಗಳ ಆರಂಭದ ಕುರಿತು ಇನ್ನೂ ಯಾವುದೇ ಸೂಚನೆಗಳಿಲ್ಲ. ಈ ಮಾಸಾಂತ್ಯದ ತನಕ ನಾವು ಶಾಲಾರಂಭಕ್ಕೆ ಆತುರಪಡುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದ್ದಾರೆ.
ಸೆಪ್ಟಂಬರ್ 1ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗುತ್ತವೆ ಎನ್ನುವ ಗಾಳಿ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು, ಶಾಲೆಗಳ ಆರಂಭದ ಕುರಿತು ಇನ್ನೂ ಯಾವುದೇ ಸೂಚನೆಗಳಿಲ್ಲ. ಇನ್ನೂ ಈಗಲೇ ಶಾಲೆ ಶುರು ಮಾಡಬೇಕು ಎನ್ನುವ ಆತುರವೂ ಸರ್ಕಾರಕ್ಕಿಲ್ಲ ಎಂದಿದ್ದಾರೆ.
- Advertisement -