Tuesday, May 14, 2024
Homeತಾಜಾ ಸುದ್ದಿಈಗಲೇ ಶಾಲೆಗಳನ್ನು ಆರಂಭಿಸುವ ಆತುರ ಸರ್ಕಾರಕ್ಕಿಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಈಗಲೇ ಶಾಲೆಗಳನ್ನು ಆರಂಭಿಸುವ ಆತುರ ಸರ್ಕಾರಕ್ಕಿಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು: ಶಾಲೆಗಳ ಆರಂಭದ ಕುರಿತು ಇನ್ನೂ ಯಾವುದೇ ಸೂಚನೆಗಳಿಲ್ಲ. ಈ ಮಾಸಾಂತ್ಯದ ತನಕ ನಾವು ಶಾಲಾರಂಭಕ್ಕೆ ಆತುರಪಡುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಹೇಳಿದ್ದಾರೆ.

ಸೆಪ್ಟಂಬರ್‌ 1ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗುತ್ತವೆ ಎನ್ನುವ ಗಾಳಿ ಸುದ್ದಿಗಳಿಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು, ಶಾಲೆಗಳ ಆರಂಭದ ಕುರಿತು ಇನ್ನೂ ಯಾವುದೇ ಸೂಚನೆಗಳಿಲ್ಲ. ಇನ್ನೂ ಈಗಲೇ ಶಾಲೆ ಶುರು ಮಾಡಬೇಕು ಎನ್ನುವ ಆತುರವೂ ಸರ್ಕಾರಕ್ಕಿಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!