- Advertisement -
- Advertisement -
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಬಂದ್ ವಾತಾವರಣದ ನಡುವೆಯೂ ಪುತ್ತೂರಿನ ಬಪ್ಪಳಿಗೆಯಲ್ಲಿ ಬಿಗಿನಿ ಪೊಲೀಸ್ ಬಂದೋಬಸ್ತ್ನೊಂದಿಗೆ ಈದ್ ಮಿಲಾದ್ ರ್ಯಾಲಿ ಅತ್ಯಂತ ಶಾಂತಿಯುತವಾಗಿ ನಡೆಯಿತು. ಜಿಲ್ಲೆಯ ವಿವಿಧ ಭಾಗಗಳಲ್ಲೂ ಈದ್ ರ್ಯಾಲಿಗಳು ವೈಭವದಿಂದ ಜರುಗಿದವು.
- Advertisement -


