Saturday, April 27, 2024
Homeತಾಜಾ ಸುದ್ದಿಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ

spot_img
- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾಗಿ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಇಂದು ಸಂಜೆ ಮುಂಬೈನಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ.‌ ಸಂಜೆ 7.30ಕ್ಕೆ ಮುಂಬೈನಲ್ಲಿರುವ ಮಹಾರಾಷ್ಟ್ರ ರಾಜಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಏಕನಾಥ ಶಿಂಧೆಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇಂದು ಸಿಎಂ ಆಗಿ ಏಕನಾಥ ಶಿಂಧೆ ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ವೇಳೆ  ಸರ್ಕಾರದಿಂದ ತಾವು ಹೊರಗುಳಿಯುವುದಾಗಿ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಸುದ್ದಿ ಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ‌.

- Advertisement -
spot_img

Latest News

error: Content is protected !!