Wednesday, May 15, 2024
Homeತಾಜಾ ಸುದ್ದಿಡಿಕೆಶಿಗೆ ಮತ್ತೆ ಶಾಕ್‌ ಕೊಟ್ಟ ಇಡಿ: ಸಮನ್ಸ್‌ ಜಾರಿ

ಡಿಕೆಶಿಗೆ ಮತ್ತೆ ಶಾಕ್‌ ಕೊಟ್ಟ ಇಡಿ: ಸಮನ್ಸ್‌ ಜಾರಿ

spot_img
- Advertisement -
- Advertisement -

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್‌ ಜಾರಿಗೆ ಆದೇಶಿಸಿದೆ. ಬರುವ ಸೋಮವಾರ(೧೯) ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ಭಾರತ್ ಜೋಡೋ ಯಾತ್ರೆ ಮತ್ತು ಅಧಿವೇಶನದ ನಡುವೆಯೂ ನನಗೆ ಮತ್ತೆ ಇಡಿ ಸಮನ್ಸ್ ನೀಡಿದ್ದಾರೆ. ನಾನು ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ಸಮಯದಲ್ಲಿ ಸಮನ್ಸ್ ನೀಡಿರುವುದು ರಾಜಕೀಯ ಸಂಚು ಎಂದಿದ್ದಾರೆ.  ನನಗೆ ಕಿರುಕುಳ ನೀಡುತ್ತಿದ್ದಾರೆ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯ ನಿರ್ವಹಿಸಲು ಅಡ್ಡಿಯಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಸಮಧಾನ ಹೊರಹಾಕಿದ್ದಾರೆ.

- Advertisement -
spot_img

Latest News

error: Content is protected !!