Thursday, May 16, 2024
Homeಕರಾವಳಿಮಂಗಳೂರು : ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ; ಇದೊಂದು ಲವ್ ಜಿಹಾದ್ ಪ್ರಕರಣ ಎಂದ ವಿಶ್ವ...

ಮಂಗಳೂರು : ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ; ಇದೊಂದು ಲವ್ ಜಿಹಾದ್ ಪ್ರಕರಣ ಎಂದ ವಿಶ್ವ ಹಿಂದೂ ಪರಿಷತ್!

spot_img
- Advertisement -
- Advertisement -

ಮಂಗಳೂರು : ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ನಗದು ಸಹಿತ ನಾಪತ್ತೆಯಾದ ಪ್ರಕರಣವು ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ನಾಪತ್ತೆಯಾದ ಯುವತಿಯ ಮನೆಗೆ ಭೇಟಿ ನೀಡಿ ಹೆತ್ತವರಿಗೆ ದೈರ್ಯ ತುಂಬಿದ್ದು, ಆರೋಪಿಯನ್ನ ಕೂಡಲೇ ಬಂಧಿಸಬೇಕು. ಈ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.

ಮೂಲತಃ ಗದಗ ನಿವಾಸಿಗಳಾದ ಇವರು, ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್‌ ಆಗಿರುವ ಯಶೋಧಾ ಎಂಬವರ ಪುತ್ರಿ ರೇಷ್ಮಾ ( 21) ಅವರ ನಿಶ್ಚಿತಾರ್ಥ ಆ. 21 ರಂದು ನಡೆದಿದ್ದು, ನಿಶ್ಚಿತಾರ್ಥ ಸಂದರ್ಭ ಗಂಡಿನ ಮನೆಯವರು ನೀಡಿದ ಚಿನ್ನಾಭರಣ ಸಮೇತ ನಾಪತ್ತೆಯಾಗಿದ್ದರು.

- Advertisement -
spot_img

Latest News

error: Content is protected !!