- Advertisement -
- Advertisement -
ಪುತ್ತೂರು; ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಶ್ರೀಕೃಷ್ಣ ಜೆ ರಾವ್ ಎಂಬಾತ ಪ್ರೀತಿಯ ನೆಪದಲ್ಲಿ ತನ್ನ ಸಹಪಾಠಿಯನ್ನು ಗರ್ಭಿಣಿಯಾಗಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ವಿದ್ಯಾರ್ಥಿನಿಯ ತಾಯಿ ಸುದ್ದಿಗೋಷ್ಟಿ ಕರೆದಿದ್ರು. ಆದರೆ ಕೊನೆಕ್ಷಣದಲ್ಲಿ ಸುದ್ದಿಗೋಷ್ಟಿ ರದ್ದುಗೊಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ಪುತ್ತೂರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಿಗದಿ ಮಾಡಿದ್ದರು. ಪತ್ರಕರ್ತರು ಸುದ್ದಿಗೋಷ್ಠಿಗೆ ಪತ್ರಕರ್ತರು ಆಗಮಿಸಿದ್ದರು. ಆದರೆ ಕೊನೆಕ್ಷಣದಲ್ಲಿ ರದ್ದುಗೊಳಿಸಿದ್ದಾರೆ ಎನ್ನಲಾಗಿದೆ.
- Advertisement -