- Advertisement -
- Advertisement -
ಮಂಗಳೂರು: ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣ ರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ಮುಂದೆ ವಿಚಾರಣೆಗೆ ಗುಣರಂಜನ್ ಶೆಟ್ಟಿ ಹಾಜರಾಗಿದ್ದಾರೆ.
ಪೊಲೀಸರಿಂದ ವಿಚಾರಣೆಗೆ ನೋಟಿಸ್ ನೀಡಲ್ಪಟ್ಟಿದ್ದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಗುಣರಂಜನ್ ಶೆಟ್ಟಿ ಹಾಜರಾಗಿದ್ದಾರೆ.
ಮಂಗಳೂರು ಸಿಸಿಬಿ ಪೊಲೀಸರು
ಗುಣ ರಂಜನ್ ಶೆಟ್ಟಿ ವಿಚಾರಣೆ ನಡೆಸಿದ್ದಾರೆ.
ಇತ್ತೀಚೆಗೆ ಗುಣ ರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ನಡೆದಿರುವ ವಿಚಾರ ಬೆಳಕಿಗೆ ಬಂದಿತ್ತು.
- Advertisement -