- Advertisement -
![]()
- Advertisement -
ಬೆಳ್ತಂಗಡಿಯ ನೂತನ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರದಿಂದ ಮಂಜೂರಾಗಿರುವ ರೂ. 9 ಕೋಟಿಯ ಕಾಮಗಾರಿಯ ಅಂದಾಜು ಪಟ್ಟಿಗೆ ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಆಡಳಿತಾತ್ಮಕ ಅನುಮೋದನೆ ನೀಡಿರುತ್ತಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹೇಳಿದ್ದಾರೆ.

- Advertisement -


