- Advertisement -
- Advertisement -
ಮಂಗಳೂರು:ಈಗಾಗಲೇ ಪ್ರಗತಿಯಲ್ಲಿರುವ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯನ್ನು ಮುಂದಿನ 3 ವರ್ಷಗಳಲ್ಲಿ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಇನ್ನು ಶೀಘ್ರವಾಗಿ 2013ರ ಭೂಸ್ವಾಧೀನ ಪ್ರಕ್ರಿಯೆಯನ್ನು ನಡೆಸಬೇಕಾಗಿದೆ. ಈ ವರ್ಷ 890 ಕೋಟಿ ರೂ. ಮೀಸಲಿಡಲಾಗಿದೆ.
ಸದನದ ಪ್ರಶ್ನೋತ್ತರ ವೇಳೆ ಉತ್ತರಿಸಿದ ಸಚಿವ ಬೊಮ್ಮಾಯಿ ಯವರು ಏಳು ಬ್ಯಾರೇಜ್ಗಳನ್ನು ನಿರ್ಮಿಸಿ ನೀರು ಸಂಗ್ರಹಿಸಲು ವ್ಯವಸ್ಥೆ ಮಾಡಲಾಗಿದ್ದು ಈಗಾಗಲೇ ಮೊದಲ ಹಂತ ಪೂರ್ಣಗೊಂಡಿದ್ದು, 7,271 ಕೋ.ರೂ. ವ್ಯಯಿಸಲಾಗಿದೆ ಎಂದು ತಿಳಿಸಿದರು.
- Advertisement -