Friday, June 27, 2025
Homeತಾಜಾ ಸುದ್ದಿಮುಸ್ಲಿಮರಿಗೋಸ್ಕರ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿಯನ್ನು ಮರುಸ್ಥಾಪಿಸಲಾಗುವುದಿಲ್ಲ; ಅಮಿತ್ ಶಾ ಆಕ್ರೋಶ

ಮುಸ್ಲಿಮರಿಗೋಸ್ಕರ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿಯನ್ನು ಮರುಸ್ಥಾಪಿಸಲಾಗುವುದಿಲ್ಲ; ಅಮಿತ್ ಶಾ ಆಕ್ರೋಶ

spot_img
- Advertisement -
- Advertisement -

ಮಹಾರಾಷ್ಟ್ರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ನಾಲ್ಕನೇ ತಲೆಮಾರು ಬಂದರೂ ಕೂಡ ಮುಸ್ಲಿಮರಿಗೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ನೀಡಲಾಗುವ ಮೀಸಲು ಸಿಗುವುದಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನಂ. 13 ಬುಧವಾರದಂದು ಕಿಡಿ ಕಾರಿದರು.

ಅವರು ಚುನಾವಣೆಯ ಪ್ರಚಾರ ಸಭೆಯಲ್ಲಿ ಮಾತನಾಡಿ, “ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ನೀಡಲಾದ ಮೀಸಲಾತಿಯನ್ನು ಕಡಿತಗೊಳಿಸಿದಾಗ ಮಾತ್ರ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಾಧ್ಯವಾಗುತ್ತದೆ. ಆದರೆ ನನ್ನ ಪ್ರಕಾರ ಏನೇ ಬಂದರೂ 370ನೇ ವಿಧಿಯನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ. ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿದರೂ, 370 ನೇ ವಿಧಿಯನ್ನು ಮರುಸ್ಥಾಪಿಸಲಾಗುವುದಿಲ್ಲ,” ಎಂದರು.

“ರಾಹುಲ್ ಬಾಬಾ, ನೀವು ಮಾತ್ರವಲ್ಲ, ನಿಮ್ಮ ನಾಲ್ಕು ತಲೆಮಾರುಗಳು ಬಂದರೂ, ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ,” ಎಂದರು.

- Advertisement -
spot_img

Latest News

error: Content is protected !!