Saturday, May 4, 2024
Homeತಾಜಾ ಸುದ್ದಿತುಮಕೂರಿನಲ್ಲಿ ಮಳೆಗೆ ಕುಸಿದು ಹೋದ ಸೇತುವೆ : ಸ್ವಲ್ಪದರಲ್ಲೇ ಅಪಾಯದಿಂದ ತಪ್ಪಿಸಿಕೊಂಡ ಮಾಜಿ ಡಿಸಿಎಂ ಡಾ....

ತುಮಕೂರಿನಲ್ಲಿ ಮಳೆಗೆ ಕುಸಿದು ಹೋದ ಸೇತುವೆ : ಸ್ವಲ್ಪದರಲ್ಲೇ ಅಪಾಯದಿಂದ ತಪ್ಪಿಸಿಕೊಂಡ ಮಾಜಿ ಡಿಸಿಎಂ ಡಾ. ಪರಮೇಶ್ವರ್

spot_img
- Advertisement -
- Advertisement -

ತುಮಕೂರು: ಸೇತುವೆ ಕುಸಿದು ಮಾಜಿ‌ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿರುವ ಘಟನೆ ನಿನ್ನೆ ನಡೆದಿದೆ.

ಕೊರಟಗೆರೆ ತಾಲ್ಲೂಕಿನ ತೀತಾ-ಗೊರವನಹಳ್ಳಿ ಸೇತುವೆ
ಮಳೆಗೆ ನಿನ್ನೆ ಮುಂಜಾನೆ ಅರ್ಧ ಕುಸಿದಿತ್ತು.

ಸೇತುವೆ ಕುಸಿದಿದ್ದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಸ್ಥಳಕ್ಕೆ ಸ್ಥಳೀಯ ಶಾಸಕರೂ ಆಗಿರುವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿದ್ದು, ಸೇತುವೆ ಮೇಲೆ ನಿಂತು ಕುಸಿತ ವೀಕ್ಷಿಸಿದ್ದರು.

ಪರಮೇಶ್ವರ್ ಭೇಟಿ ನೀಡಿ ಮುಂದೆ ಹೋದ 5 ನಿಮಿಷಕ್ಕೇ ಸೇತುವೆಯ ಇನ್ನೊಂದು ಭಾಗ ಕುಸಿತಗೊಂಡಿದೆ.‌

ಪರಮೇಶ್ವರ್ ನಿಂತು ವೀಕ್ಷಿಸಿದ್ದ ಸ್ಥಳವೂ ಕುಸಿತವಾಗಿದ್ದು ಸ್ವಲ್ಪದರಲ್ಲೇ ಅಪಾಯದಿಂದ ಡಾ.ಜಿ. ಪರಮೇಶ್ವರ್ ಬಚಾವಾಗಿದ್ದಾರೆ.

- Advertisement -
spot_img

Latest News

error: Content is protected !!