- Advertisement -
- Advertisement -
ಬೆಂಗಳೂರು : ನೂತನ ಕರ್ನಾಟಕದ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಬಸವ ರಾಜ್ ಬೊಮ್ಮಾಯಿ ಅವರು ಸಿಎಂ ಆಗಿ ಆಯ್ಕೆ ಆಗಿರೋದು ಅವರ ಆಪ್ತ ವಲಯದಲ್ಲಿ ಸಾಕಷ್ಟು ಸಂತೋಷ ಮೂಡಿಸಿದೆ.
ಇನ್ನು ಸಿಎಂ ಆಗಿ ಮನೆಗೆ ಬರುತ್ತಿದ್ದಂತೆ ಅವರ ಮನೆ ಮಂದಿ ರಾಜಕುಮಾರ ಸಿನಿಮಾದ ನೀನೇ ರಾಜಕುಮಾರ ಹಾಡು ಹಾಡಿ ಸ್ವಾಗತಿಸಿದ್ದಾರೆ. ಮನೆ ಮಂದಿಯೆಲ್ಲಾ ಬಸವರಾಜ್ ಬೊಮ್ಮಾಯಿ ಹಾಗೂ ಅವರ ಪತ್ನಿಯನ್ನು ಕೂರಿಸಿ ಈ ಹಾಡು ಹಾಡಿದ್ದಾರೆ. ಆ ಮೂಲಕ ಭರ್ಜರಿ ಸ್ವಾಗತ ಕೋರಿದ್ದಾರೆ,
- Advertisement -