- Advertisement -
- Advertisement -
ಶಂಕರನಾರಾಯಣ: ಕೌಟುಂಬಿಕ ಸಮಸ್ಯೆ ಹಾಗೂ ಅನಾರೋಗ್ಯದಿಂದ ಮನನೊಂದು ಕೃಷಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳೂರು ೭೪ ಗ್ರಾಮದ ಜಾಂಬೂರು ಎಂಬಲ್ಲಿ ನಡೆದಿದೆ.
ರಮೇಶ್ ರಾವ್ ಆತ್ಮಹತ್ಯೆ ಮಾಡಿಕೊಂಡವರು. ಘಟನೆ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -