Friday, May 17, 2024
Homeಕರಾವಳಿಉಡುಪಿಉಡುಪಿ: ರೈತ ಸಮಾವೇಶ 2022, ಕೃಷಿ ಮಾಹಿತಿ ಶಿಬಿರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ

ಉಡುಪಿ: ರೈತ ಸಮಾವೇಶ 2022, ಕೃಷಿ ಮಾಹಿತಿ ಶಿಬಿರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ

spot_img
- Advertisement -
- Advertisement -

ಉಡುಪಿ ಜಿಲ್ಲಾ ಕೃಷಿಕರ ಸಂಘ ಇದರ ರೈತರ ಸಮಾವೇಶ 2022 ಹಾಗೂ ಕೃಷಿ ಮಾಹಿತಿ ಶಿಬಿರ ಮತ್ತು ವಸ್ತು ಪ್ರದರ್ಶನ ರಜತ ಸಂಭ್ರಮ ಕುಂಜಿಬೆಟ್ಟು ಶಾರದಾ ಮಂಟಪದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್, ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರಾದ ರಾಮಕೃಷ್ಣ ಶರ್ಮ ಬಂಟಕಲ್ಲು , ಕರ್ಣಾಟಕ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಾಜಗೋಪಾಲ್ ಎಸ್ , ಚೆಯರ್ಮೆನ್ ಅಲುಮಿನಿ ಸಬ್ ಕಮಿಟಿ ಮಾಜಿ ಸಹಾಯಕ ಗವರ್ನರ್ ಮಂಜುನಾಥ್ , ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕ ಡಾ . ಲಕ್ಷ್ಮಣ್ , ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಮುಖ್ಯಸ್ಥರಾದ ಡಾ .ಬಿ ಧನಂಜಯ್ , ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲರು ಮತ್ತು ಸಹ ವಿಸ್ತರಣಾ ನಿರ್ದೇಶಕರಾದ ಸುಧೀರ್ ಕಾಮತ್ , ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ತೋಟಗಾರಿಕೆ ತಜ್ಞರಾದ ಎಚ್.ಎಸ್ ಚೈತನ್ಯ ಮತ್ತು ಉಡುಪಿ ಜಿಲ್ಲಾ ಕೃಷಿಕ ಸಂಘದ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!