Wednesday, April 24, 2024
Homeತಾಜಾ ಸುದ್ದಿಹುಣಸೂರು: ಕಾಡಾನೆ ದಾಳಿಗೆ ಸಿಲುಕಿ ರೈತ ಸಾವು

ಹುಣಸೂರು: ಕಾಡಾನೆ ದಾಳಿಗೆ ಸಿಲುಕಿ ರೈತ ಸಾವು

spot_img
- Advertisement -
- Advertisement -

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಂಚಿನ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ರೈತನೊಬ್ಬನು ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

ಸಾವನ್ನಪ್ಪಿದ ದುರ್ದೈವಿಯನ್ನು ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ರಾಜೇಶ್ (50) ಎಂದು ಗುರುತಿಸಲಾಗಿದೆ.

- Advertisement -
spot_img

Latest News

error: Content is protected !!