- Advertisement -
- Advertisement -
ಸುರತ್ಕಲ್: ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಧಿಸಿದಂತೆ ತನಿಕೆ ಚುರುಕುಗೊಂಡಿದೆ. ಹತ್ಯೆ ಪ್ರಕರಣದ ಬಗ್ಗೆ ಇನ್ನಷ್ಟು ಮಾಹಿತಿ ಕಲೆ ಹಾಕಲಾಗ್ತಿದೆ.
ಇಂದು ಸ್ಥಳ ಮಹಜರು ನಡೆಸಲು ಆರೋಪಿಗಳನ್ನು ಬಿಗಿಭದ್ರತೆಯೊಂದಿಗೆ ಘಟನಾ ಸ್ಥಳಕ್ಕೆ ಕರೆತರಲಾಯ್ತು. ಘಟನೆ ಬಗ್ಗೆ ಆರೋಪಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
- Advertisement -