- Advertisement -
- Advertisement -
ಮಂಗಳೂರು: ಸಾರ್ವಜನಿಕ ಸ್ಥಳದಲ್ಲ ಹೊಡೆದಾಡಿಕೊಂಡ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಸವರಾಜ್ ಮಡಿವಾಳ್, ಈರಣ್ಣ ನೈನಾಪುರ, ರಾಮಪ್ಪ ತಂಬೂರಿ, ಪರಶುರಾಮ ಬಂಧಿತ ಆರೋಪಿಗಳು. ಇವರು ಕೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳದಲ್ಲೇ ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -