Friday, May 17, 2024
Homeಕರಾವಳಿಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ, ನಾಲ್ವರ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ, ನಾಲ್ವರ ಬಂಧನ

spot_img
- Advertisement -
- Advertisement -

ಮಂಗಳೂರು: ಸಾರ್ವಜನಿಕ ಸ್ಥಳದಲ್ಲ ಹೊಡೆದಾಡಿಕೊಂಡ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ‌ ನಡೆದಿದೆ.

ಬಸವರಾಜ್ ಮಡಿವಾಳ್, ಈರಣ್ಣ ನೈನಾಪುರ, ರಾಮಪ್ಪ ತಂಬೂರಿ, ಪರಶುರಾಮ ಬಂಧಿತ ಆರೋಪಿಗಳು. ಇವರು ಕೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಸ್ಥಳದಲ್ಲೇ ಬಡಿದಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!