- Advertisement -
- Advertisement -
ತುಮಕೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ನನ್ನು ಹತ್ಯೆ ಮಾಡಿದ್ದಾರೆ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕಲಾಂ 157, ಸಿಆರ್ಪಿಸಿ (a)(b) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಶರಣ್ ಪಂಪ್ವೆಲ್ ವಿರುದ್ದ ಸೈಯದ್ ಬುರ್ಹಾನ್ ಉದ್ದೀನ್ ಎಂಬುವವರು ದೂರು ನೀಡಿದ್ರು.
- Advertisement -