- Advertisement -
- Advertisement -
ಮಣಿಪಾಲ: ಈಶ್ವರನಗರದ ಸಮೀಪ ವಿವೇಕಾನಂದ ನಗರದಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.
ವಿವೇಕಾನಂದ ನಗರದ ರಿಕ್ಷಾ ಚಾಲಕ ರವಿರಾಜ್ ಎಂಬುವವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡದಿಂದ ಸುಮಾರು 2 ಲಕ್ಷ ರೂ.ಗಳ ನಷ್ಟ ಅಂದಾಜಿಸಲಾಗಿದೆ.
- Advertisement -