- Advertisement -
- Advertisement -
ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಚರಿಸುವ ಬೆಂಗಳೂರಿನ ಹೃದಯಭಾಗದ ಮಾರ್ಗದಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕೆಲ ಕಾಲ ಭದ್ರತಾ ಸಿಬ್ಬಂದಿ ಆತಂಕಕ್ಕೀಡಾಗಿದ್ದರು.
ಈ ಸ್ಫೋಟಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ತಿಳಿದ ಬಳಿಕ ಭದ್ರತಾ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಚಿಕ್ಕಬಳ್ಳಾಪುರ ಕಾರ್ಯಕ್ರಮದ ಬಳಿಕ ಸಂಜೆ 4.30ರ ಸುಮಾರಿಗೆ ಅಮಿತ್ ಶಾ ಬರುತ್ತಿದ್ದಮೌಂಟ್ ಕಾರ್ಮೆಲ್ ಕಾಲೇಜು ಬಳಿ ಮಾರ್ಗದಲ್ಲಿ ಸದ್ದು ಕೇಳಿಬಂದಿತ್ತು.
- Advertisement -