- Advertisement -
- Advertisement -
ಪುತ್ತೂರು; ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನ ಇಂಜಿನ್ ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರಿನ ಮಯೂರ ಚಿತ್ರಮಂದಿರದ ಬಳಿ ನಡೆದಿದೆ.
ತಕ್ಷಣವೇ ಸಮೀಪದ ಟಾಟಾ ಸಂಸ್ಥೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರದಿಂದ ಇಂಜಿನ್ ನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಿದ್ದಾರೆ ಎನ್ನಲಾಗಿದೆ. ಇದರಿಂದ ಆಗಬಹುದಾದ ದುರಂತ ತಪ್ಪಿದೆ.
- Advertisement -