- Advertisement -
- Advertisement -
ಪುತ್ತೂರು: ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಪುತ್ತೂರಿನ ಮರೀಲ್ ನಲ್ಲಿ ನಡೆದಿದೆ.
ವಿಶ್ವನಾಥ ಶೆಣೈ ಅವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ.ಅಗ್ನಿಯ ಕೆನ್ನಾಲಿಗೆಗೆ ಮನೆಯೊಳಗಿದ್ದ ಸೊತ್ತುಗಳಿಗೆ ಹಾನಿಯಾಗಿದೆ.
- Advertisement -