- Advertisement -
- Advertisement -
ಬೆಳ್ತಂಗಡಿ : ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ನ ಇಂಜಿನ್ ಗೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಅನುಗ್ರಹ ಅಯಿಲ್ ಪಕ್ಕ ಆಕಸ್ಮಿಕ ಬೆಂಕಿ ತಗುಲಿದ್ದು ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹೊರಗಡೆ ಓಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎನ್ನಲಾಗಿದೆ .
ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ.
ಪ್ರಮುಖ ಅಗ್ನಿಶಾಮಕ ಕೃಷ್ಣನಾಯ್ಕ,ಚಾಲಕ ಲಿಂಗರಾಜ್ ಲಮಾಣಿ,ವಿಜಯ್ ಕುಮಾರ್, ಮಾರುತಿ.ಟಿ.ಆರ್ ಮುಂತಾದವರು ಕಾರ್ಯಾಚರಣೆಯಲ್ಲಿ ಬಾಗವಹಿಸಿದ್ದರು.
- Advertisement -