Saturday, May 18, 2024
Homeಕರಾವಳಿಧರ್ಮಸ್ಥಳ: ನಿಡ್ಲೆ ಬಳಿ ಖಾಸಗಿ ಬಸ್ ನಲ್ಲಿ ಬೆಂಕಿ ಅವಘಡ , ದೊಡ್ಡ ಅನಾಹುತ ತಪ್ಪಿಸಿದ...

ಧರ್ಮಸ್ಥಳ: ನಿಡ್ಲೆ ಬಳಿ ಖಾಸಗಿ ಬಸ್ ನಲ್ಲಿ ಬೆಂಕಿ ಅವಘಡ , ದೊಡ್ಡ ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ

spot_img
- Advertisement -
- Advertisement -

ಬೆಳ್ತಂಗಡಿ : ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ನ ಇಂಜಿನ್ ಗೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಅನುಗ್ರಹ ಅಯಿಲ್ ಪಕ್ಕ ಆಕಸ್ಮಿಕ ಬೆಂಕಿ ತಗುಲಿದ್ದು ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹೊರಗಡೆ ಓಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎನ್ನಲಾಗಿದೆ .

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ.

ಪ್ರಮುಖ ಅಗ್ನಿಶಾಮಕ ಕೃಷ್ಣನಾಯ್ಕ,ಚಾಲಕ ಲಿಂಗರಾಜ್ ಲಮಾಣಿ,ವಿಜಯ್ ಕುಮಾರ್, ಮಾರುತಿ.ಟಿ.ಆರ್ ಮುಂತಾದವರು ಕಾರ್ಯಾಚರಣೆಯಲ್ಲಿ ಬಾಗವಹಿಸಿದ್ದರು.

- Advertisement -
spot_img

Latest News

error: Content is protected !!