Friday, June 27, 2025
Homeತಾಜಾ ಸುದ್ದಿಬೆಂಗಳೂರು: ಹೊತ್ತಿ ಉರಿದ ನಾಲ್ಕು ಅಂತಸ್ತಿನ ಸಾಫ್ಟ್‌ವೇರ್ ಕಟ್ಟಡ !

ಬೆಂಗಳೂರು: ಹೊತ್ತಿ ಉರಿದ ನಾಲ್ಕು ಅಂತಸ್ತಿನ ಸಾಫ್ಟ್‌ವೇರ್ ಕಟ್ಟಡ !

spot_img
- Advertisement -
- Advertisement -

ಬೆಂಗಳೂರು: ಮಾರತ್‌ಹಳ್ಳಿ ಸಾಫ್ಟ್‌ವೇರ್ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಕಟ್ಟಡದ ಒಳಭಾಗ ಹೊತ್ತಿ ಉರಿದ ಘಟನೆ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ.

ನಾಲ್ಕು ಅಂತಸ್ತಿನ ಕಟ್ಟಡಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ 8 ಅಗ್ನಿಶಾಮಕ ವಾಹನ ಬಂದು ಅಗ್ನಿ ನಂದಿಸುವ ಕಾರ್ಯ ನಡೆಯಿತು.

ಮಾರತ್ತಹಳ್ಳಿಯ ಕಾರ್ತಿಕ್ ನಗರದಲ್ಲಿರುವ ಟೆಕ್ ಪಾರ್ಕ್‌ನ ನಿರ್ಮಾಣ ಹಂತದಲ್ಲಿರೋ ಕಟ್ಟಡಕ್ಕೆ ಬೆಂಕಿ ತಗುಲಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಸ್ಥಳೀಯರು ಹೇಳಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ.

- Advertisement -
spot_img

Latest News

error: Content is protected !!