Monday, April 29, 2024
Homeಕರಾವಳಿಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿಗೆ ಪ್ರಥಮ: ವಕೀಲರ ಸಂಘದಿಂದ ಅಭಿಷೇಕ್ ವಿ. ಎಂ.ಗೆ ಸನ್ಮಾನ

ಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿಯಲ್ಲಿ ತಾಲೂಕಿಗೆ ಪ್ರಥಮ: ವಕೀಲರ ಸಂಘದಿಂದ ಅಭಿಷೇಕ್ ವಿ. ಎಂ.ಗೆ ಸನ್ಮಾನ

spot_img
- Advertisement -
- Advertisement -

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ   ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಅಧ್ಯಕ್ಷರಾದ ಪ್ರಸಾದ್ ಕೆ ಎಸ್ ರವರು ಸನ್ಮಾನಿಸಿದರು.

ಈ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಗಣೇಶ್ ಗೌಡ, ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್ ಟೋಸರ್, ಕೋಶಾಧಿಕಾರಿ ಹರಿಪ್ರಕಾಶ್ ಪಿ ಎನ್, ಜೊತೆ ಕಾರ್ಯದರ್ಶಿ ಪ್ರಿಯಾಂಕಾ ಮುಂತಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!