- Advertisement -
- Advertisement -
ಕಾಪು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಉಳಿಯಾರಗೋಲೀ ಗ್ರಾಮದ ಯಾರ್ಡ್ ಬೀಚ್ ಬಳಿ ನಡೆದಿದೆ.
ಮಂಗಳೂರಿನ ಸಂತೋಷ್ ಮೃತಪಟ್ಟ ಮೀನುಗಾರ. ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -