- Advertisement -
- Advertisement -
ಪಡುಬಿದ್ರೆ : ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟ ಘಟನೆ ಹೆಜಮಾಡಿ ಕೋಡಿ ಸಮುದ್ರದಲ್ಲಿ ನಡೆದಿದೆ.
ಹೆಜಮಾಡಿಕೋಡಿ ನಿವಾಸಿ ಪದ್ಮನಾಭ ಸುವರ್ಣ(47) ಮೃತಪಟ್ಟ ಮೀನುಗಾರ. ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟಿದ್ದಾನೆ. ಈ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -