Friday, May 17, 2024
Homeಕರಾವಳಿಉಡುಪಿಬೈಂದೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಬೈಂದೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

spot_img
- Advertisement -
- Advertisement -

ಬೈಂದೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ.

ಹೊಸಹಿತ್ತು ನಿವಾಸಿ ನಾರಾಯಣ ಎಂಬುವವರೇ ಮೃತಪಟ್ಟವರು. ಇವರು ದೋಣಿಯಲ್ಲಿ ಸಮುದ್ರಕ್ಕೆ ಮೀನುಗಾರಿಕೆಗೆ ಹೋದ ಸಂದರ್ಭ ಕುಸಿದು ನೀರಿಗೆ ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಮೀನುಗಾರ ಮೃತಪಟ್ಟಿದ್ದು, ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!