Sunday, May 5, 2024
Homeಕರಾವಳಿಉಡುಪಿರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಐದು ತೇರಿನ ರಥೋತ್ಸವ

ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಐದು ತೇರಿನ ರಥೋತ್ಸವ

spot_img
- Advertisement -
- Advertisement -

ಉಡುಪಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ರಾಮ-ಕೃಷ್ಣ ಭಕ್ತರಿಂದ ಸಂಭ್ರಮಾಚರಣೆ ನಡೆಯಿತು.

ಶ್ರೀ ಕೃಷ್ಣ ಮಠದಲ್ಲಿ ಐದು ತೇರಿನ ಉತ್ಸವ ನಡೆಯಿತು. ಅಷ್ಟಮಠಗಳ ರಥ ಬೀದಿಯಲ್ಲಿ ಬ್ರಹ್ಮ ರಥ, ಮಹಾಪೂಜೆ ರಥ, ಬೆಳ್ಳಿ ರಥ , ಬಂಗಾರ‌ ರಥ ಮತ್ತು ನವರತ್ನ ರಥಗಳ ಉತ್ಸವ ನಡೆಯಿತು.

ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಸುಶ್ರೀಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!