- Advertisement -
- Advertisement -
ಉಡುಪಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ರಾಮ-ಕೃಷ್ಣ ಭಕ್ತರಿಂದ ಸಂಭ್ರಮಾಚರಣೆ ನಡೆಯಿತು.
ಶ್ರೀ ಕೃಷ್ಣ ಮಠದಲ್ಲಿ ಐದು ತೇರಿನ ಉತ್ಸವ ನಡೆಯಿತು. ಅಷ್ಟಮಠಗಳ ರಥ ಬೀದಿಯಲ್ಲಿ ಬ್ರಹ್ಮ ರಥ, ಮಹಾಪೂಜೆ ರಥ, ಬೆಳ್ಳಿ ರಥ , ಬಂಗಾರ ರಥ ಮತ್ತು ನವರತ್ನ ರಥಗಳ ಉತ್ಸವ ನಡೆಯಿತು.
ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮತ್ತು ಸುಶ್ರೀಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
- Advertisement -