- Advertisement -
- Advertisement -
ಬೆಂಗಳೂರು: ಕಾಂಗ್ರೆಸ್ ಘೋಷಿಸಿದ ಐದೂ ಗ್ಯಾರಂಟಿಗಳನ್ನೂ ಜಾರಿಗೊಳಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಊಹಾಪೋಹಗಳಿಗೆ ಕಿವಿಗೊಡಬೇಡಿ. ಗ್ಯಾರಂಟಿ ಯೋಜನೆ ಜಾರಿಯಾಗೋದು ಗ್ಯಾರಂಟಿನೇ. ಜನ ಗಾಬರಿಗೊಳ್ಳುವ ಅವಶ್ಯಕತೆ ಇಲ್ಲ. ನಾವು ಕೊಟ್ಟ ಭರವಸೆಯನ್ನು ಖಂಡಿತ ಈಡೇರಿಸುತ್ತೇವೆಂದು ಅವರು ಹೇಳಿದ್ರು.
- Advertisement -