Saturday, June 6, 2026
Homeತಾಜಾ ಸುದ್ದಿಕೋವಿಡ್‌ ನೆಪದಲ್ಲಿ ಶಾಲೆ ಪ್ರಾರಂಭ ದಿನವನ್ನು ಯಾವುದೇ ಕಾರಣಕ್ಕೂ ಮೂಂದೂಡಬಾರದು; ಮುಖ್ಯಮಂತ್ರಿ ಬೊಮ್ಮಾಯಿಗೆ ಕ್ಯಾಮ್ ಸಂಘಟನೆ...

ಕೋವಿಡ್‌ ನೆಪದಲ್ಲಿ ಶಾಲೆ ಪ್ರಾರಂಭ ದಿನವನ್ನು ಯಾವುದೇ ಕಾರಣಕ್ಕೂ ಮೂಂದೂಡಬಾರದು; ಮುಖ್ಯಮಂತ್ರಿ ಬೊಮ್ಮಾಯಿಗೆ ಕ್ಯಾಮ್ ಸಂಘಟನೆ ಮನವಿ

- Advertisement -
- Advertisement -

ಕೋವಿಡ್‌ನಿಂದ ಎರಡು ವರ್ಷ ಮಕ್ಕಳಿಗೆ ಸೂಕ್ತ ಪಾಠವಿಲ್ಲದೇ ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ.16 ರಂದೇ ರಾಜ್ಯದಲ್ಲಿ ಶಾಲೆಗಳ ಅರಂಭಕ್ಕೆ ಸೂಚನೆ ನೀಡಿದ್ದರು. ಯಾವುದೇ ಕಾರಣಕ್ಕೂ ಶಾಲೆಗಳ ಪ್ರಾರಂಭ ದಿನಾಂಕವನ್ನು ಮುಂದೂಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಡಿ. ಮನವಿ ಮಾಡಿದ್ದಾರೆ.

ಬೇಸಿಗೆ ಹಾಗೂ ಕೋವಿಡ್ 4ನೇ ಅಲೆ ನೆಪದಲ್ಲಿ ಶಾಲೆ ಪ್ರಾರಂಭ ದಿನಾಂಕವನ್ನು ಮುಂದೂಡಿಸುವ ಹುನ್ನಾರ ನಡೆದಿದ್ದು, ಯಾವುದೇ ಕಾರಣಕ್ಕೂಶಾಲೆಗಳ ಪ್ರಾರಂಭ ದಿನಾಂಕವನ್ನು ಮುಂದೂಡಬಾರದು ಎಂದು ಕ್ಯಾಮ್ ಸಂಘಟನೆ ಮನವಿ ಮಾಡಿದೆ.


ಕೋವಿಡ್‌ನಿಂದ ಎರಡು ವರ್ಷ ಮಕ್ಕಳಿಗೆ ಸೂಕ್ತ ಪಾಠವಿಲ್ಲದೇ ಕಲಿಕೆಯಲ್ಲಿ ಹಿಂದುಳಿದಿದ್ದಾರೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ.16 ರಂದೇ ರಾಜ್ಯದಲ್ಲಿ ಶಾಲೆಗಳ ಅರಂಭಕ್ಕೆ ಸೂಚನೆ ನೀಡಿದ್ದರು.
ಯಾವುದೇ ಕಾರಣಕ್ಕೂ ಶಾಲೆಗಳ ಪ್ರಾರಂಭ ದಿನಾಂಕವನ್ನು ಮುಂದೂಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಡಿ.ಮನವಿ

- Advertisement -

Latest News

error: Content is protected !!