- Advertisement -
- Advertisement -
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಶಾಲಾ ಬಳಿಯಲ್ಲಿ ಕಾಡಾನೆಯೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಸುಬ್ರಹ್ಮಣ್ಯ-ಹರಿಹರ ಪಲ್ಲತ್ತಡ್ಕ ರಸ್ತೆಯ ಸಮೀಪ ಕಡಬ ತಾಲೂಕಿನ ಐನೆಕಿದು ಶಾಲಾ ಬಳಿ ಕಾಡಾನೆಯೊಂದು (ಒಂಟಿ ಸಲಗ) ಸಂಜೆ ರಸ್ತೆ ಆ ಭಾಗದ ಜನತೆ ಆತಂಕಕ್ಕೀಡಾಗಿದ್ದಾರೆ. ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
- Advertisement -