Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಅರಣ್ಯ ವೀಕ್ಷಕ

ಬೆಳ್ತಂಗಡಿ: ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಅರಣ್ಯ ವೀಕ್ಷಕ

- Advertisement -
- Advertisement -

ಬೆಳ್ತಂಗಡಿ: ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಮಾರ್ಚ್ 11 ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗಫೂರ್‌ (59) ಮೃತ ವ್ಯಕ್ತಿ.

ಮೃತ ಗಫೂರ್ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.

- Advertisement -

Latest News

error: Content is protected !!