Sunday, April 28, 2024
Homeಕರಾವಳಿಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ(ಜ.5) ಹರೇಕಳಕ್ಕೆ ಭೇಟಿ – ಯು.ಟಿ.ಖಾದರ್

ಮಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ(ಜ.5) ಹರೇಕಳಕ್ಕೆ ಭೇಟಿ – ಯು.ಟಿ.ಖಾದರ್

spot_img
- Advertisement -
- Advertisement -

ಮಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ನಾಳೆ(ಜ.5) ಸಂಜೆ 5 ಗಂಟೆಗೆ ಹರೇಕಳಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಹರೇಕಳ ಗ್ರಾಮ ಪಂಚಾಯತ್ ಸಭಾಂಗಣ, ಹೆಲ್ತ್ ಸೆಂಟರ್ ನ ಕಾಮಗಾರಿ, ಅಡ್ಯಾರ್ ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು ವೀಕ್ಷಣೆ ಮಾಡಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!