Thursday, May 2, 2024
Homeಕರಾವಳಿಉಡುಪಿಕೊಲ್ಲೂರಿಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

ಕೊಲ್ಲೂರಿಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ

spot_img
- Advertisement -
- Advertisement -

ಕೊಲ್ಲೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಮೂಕಾಂಬಿಕಾ ದೇವಿಯ ಉತ್ಸವದಲ್ಲಿ ಭಾಗಿಯಾದರು. ನಂತರ ದೇವರಿಗೆ ವಿಶೇಷ ಪೂಜೆಯೊಂದನ್ನು ನೆರವೇರಿಸಿದರು.

ಈ ವೇಳೆ ಮಾಜಿ ಸಂಸದ ಬಿ ವೈ ರಾಘವೇಂದ್ರ, ಸಚಿವ ಗೋವಿಂದ ಕಾರಜೋಳ, ಶಾಸಕ ಸುಕುಮಾರಶೆಟ್ಟಿ ಹಾಗೂ ಕೆ ರಘುಪತಿ ಭಟ್ ಕೂಡಾ ಇದ್ದರು.

- Advertisement -
spot_img

Latest News

error: Content is protected !!