- Advertisement -
- Advertisement -
ಕೊಲ್ಲೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಮೂಕಾಂಬಿಕಾ ದೇವಿಯ ಉತ್ಸವದಲ್ಲಿ ಭಾಗಿಯಾದರು. ನಂತರ ದೇವರಿಗೆ ವಿಶೇಷ ಪೂಜೆಯೊಂದನ್ನು ನೆರವೇರಿಸಿದರು.
ಈ ವೇಳೆ ಮಾಜಿ ಸಂಸದ ಬಿ ವೈ ರಾಘವೇಂದ್ರ, ಸಚಿವ ಗೋವಿಂದ ಕಾರಜೋಳ, ಶಾಸಕ ಸುಕುಮಾರಶೆಟ್ಟಿ ಹಾಗೂ ಕೆ ರಘುಪತಿ ಭಟ್ ಕೂಡಾ ಇದ್ದರು.
- Advertisement -