- Advertisement -


- Advertisement -
ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ‘ವಿ ದ ಲೀಡರ್ಸ್’ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.
ಈ ವೇಳೆ ಮಠದ ಆಡಳಿತ ಮಂಡಳಿಯು ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡು, ಶ್ರೀಕೃಷ್ಣನ ಭಾವಚಿತ್ರ ಹಾಗೂ ದೇವರ ಪ್ರಸಾದ ನೀಡಿ ಗೌರವಿಸಿತು.
- Advertisement -


