- Advertisement -
- Advertisement -
ಉಡುಪಿ: ಉಡುಪಿ ಶ್ರೀಕೃಷ್ಣಮಠದ ಹಿಂಬದಿ ಬೈಲಕರೆಯ ನಿವಾಸಿ, ಉಡುಪಿ ನಗರಸಭೆಯ ಮಾಜಿ ಕಾಂಗ್ರೆಸ್ ಬೆಂಬಲಿತ ನಗರಸಭೆ ಸದಸ್ಯ ಸುರೇಶ್ ಸೇರಿಗಾರ ಬೈಲಕೆರೆ (52) ಮೇ 22ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ ಈ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಉದಯವಾಣಿ ಪತ್ರಿಕೆಯಲ್ಲಿ ಕಂಪೋಸಿಂಗ್ ಕೆಲಸ ನಿರ್ವಹಿಸಿ, ಅನಂತರದ ದಿನಗಳಲ್ಲಿ ಖಾಸಗಿ – ಬಸ್ ನಡೆಸುತ್ತಿದ್ದರು. ಇವರ ನಿಧನಕ್ಕೆ ಗಣೇಶ್ ರಾಜ್ ಸರಳಬೆಟ್ಟು ಮತ್ತಿತರರು ಸಂತಾಪ ಸೂಚಿಸಿದ್ದಾರೆ.
- Advertisement -