- Advertisement -
- Advertisement -
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2.50 ಕೋಟಿ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗಳ ಶಿಲಾನ್ಯಾಸ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಶಯನ ಜಯಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ಉಷಾ, ಬಿಜೆಪಿ ಪ್ರಮುಖರಾದ ಜಯಾನಂದ, ಮೋಹನ್ ಪಕ್ಕಳ, ರಾಮಣ್ಣ ಗುಂಡೋಲೆ, ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -