- Advertisement -
- Advertisement -
ಚಿಕ್ಕಮಗಳೂರು; ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ , ಮೆಸ್ಕಾಂ ಲಾರಿ ಹಾಗೂ ಆಲ್ಟೋ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿವ ಬಣಕಲ್-ಕೊಟ್ಟಿಗೆಗಾರ ಮಧ್ಯೆ ನಡೆದಿದೆ.

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ, ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಹೋಗುತ್ತಿದ್ದ ಮೆಸ್ಕಾಂ ಲಾರಿ ಹಾಗೂ ಆಲ್ಟೋ ಕಾರು ಮಧ್ಯೆ ಅಪಘಾತವಾಗಿದೆ. ಅಪಘಾತದಲ್ಲಿ ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ,
- Advertisement -