Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ ಅಂತ್ಯ; ಸಹೋದರ ಮೋಹನ್ ಶೆಟ್ಟಿ...

ಬೆಳ್ತಂಗಡಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ ಅಂತ್ಯ; ಸಹೋದರ ಮೋಹನ್ ಶೆಟ್ಟಿ ನಿವಾಸದಲ್ಲಿ ಶೋಧ ಆರಂಭ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಅಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:30 ಕ್ಕೆ ದಾಳಿ ನಡೆಸಿ ಚಿನ್ನಯ್ಯನಿಗೆ ಸಂಬಂಧಿಸಿದ ಹಲವು ವಸ್ತುಗಳನ್ನು ಶೋಧ ನಡೆಸಿ ಮಹಜರು ನಡೆಸಿ ವಶಕ್ಕೆ ಪಡೆದಿದ್ದು‌. ಈ ದಾಳಿ ರಾತ್ರಿ 9:50 ರವರೆಗೆ ನಡೆದಿದೆ.

ಇನ್ನೂ ಮಹೇಶ್ ಶೆಟ್ಟಿ ಸಹೋದರ ಮೋಹನ್ ಶೆಟ್ಟಿ ಮನೆಯಲ್ಲಿ ಕೂಡ ಆರೋಪಿ ಬುರುಡೆ ಚಿನ್ನಯ್ಯನಿಗೆ ಅಶ್ರಯ ನೀಡಿದ್ದರಿಂದ ರಾತ್ರಿ 10 ರಿಂದ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ದಾಳಿ ತಡರಾತ್ರಿವರೆಗೂ ನಡೆಯುವ ಸಾಧ್ಯತೆ ಇದೆ.

- Advertisement -

Latest News

error: Content is protected !!