- Advertisement -
- Advertisement -
ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಲ್ಲೂರು ಗ್ರಾಮದ ನೆಲ್ಲಿಕಾರು ಎಂಬಲ್ಲಿ ನಡೆದಿದೆ.
ನೆಲ್ಲಿಕಾರು ಪೇರಿ ಶಾಲೆಯ ಬಳಿ ನಿವಾಸಿ ಯಶೋದ ಆಚಾರ್ಯ (60) ಆತ್ಮಹತ್ಯೆ ಮಾಡಿಕೊಂಡವರು. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -