- Advertisement -


- Advertisement -
ಬೆಳ್ತಂಗಡಿ : ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಡ ಗ್ರಾಮದ ಗಡಾಯಿಕಲ್ಲು ಚಾರಣ ನಡೆಸುವುದು ಅಪಾಯಕಾರಿಯಾಗಿರುವ ಕಾರಣ ಜು. 8 ರಿಂದ ಮುಂದಿನ ಆದೇಶದ ವರೆಗೆ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಇಲಾಖೆಯಿಂದ ಜು.6 ರಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


