- Advertisement -
- Advertisement -
ಸುಬ್ರಹ್ಮಣ್ಯ: ದೀಪಾವಳಿ ಹಬ್ಬದ ಪ್ರಯುಕ್ತ ಸುಬ್ರಮಣ್ಯದ ಆನೆ ಯಶಸ್ವಿನಿಗೆ ಸುಬ್ರಹ್ಮಣ್ಯ ದೇವಾಲಯದ ವತಿಯಿಂದ ಗಜ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ ಹಾಗೂ ಸಮಿತಿ ಸದಸ್ಯರಾದ ವನಜಾ ವಿ. ಭಟ್ , ಶೋಭಾ ಗಿರಿಧರ್, ದೇವಳದ ಸಿಬ್ಬಂದಿ ಪದ್ಮನಾಭ ಶೆಟ್ಟಿಗಾರ್ ಮೊದಲಾದವರು ಉಪಸ್ಥಿತರಿದ್ದರು.
- Advertisement -