Monday, June 30, 2025
Homeತಾಜಾ ಸುದ್ದಿರಾಜ್ಯದ ಪ್ರಸಿದ್ಧ ಸ್ವಾಮೀಜಿಯ ಪುತ್ರ ಕೊರೋನಾಗೆ ಬಲಿ: ಭಕ್ತರಲ್ಲಿ ಹೆಚ್ಚಿದ ಆತಂಕ..!

ರಾಜ್ಯದ ಪ್ರಸಿದ್ಧ ಸ್ವಾಮೀಜಿಯ ಪುತ್ರ ಕೊರೋನಾಗೆ ಬಲಿ: ಭಕ್ತರಲ್ಲಿ ಹೆಚ್ಚಿದ ಆತಂಕ..!

spot_img
- Advertisement -
- Advertisement -

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಪ್ರಸಿದ್ಧ ಸೂಳೆಕಲ್ ಬೃಹನ್ಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರ ಎರಡನೇ ಪುತ್ರ ಪ್ರಸಾದ್​ (19) ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕರೊನಾ ಸೋಂಕಿಗೆ ಒಳಗಾಗಿದ್ದ ಪ್ರಸಾದ್​ ಕಳೆದ 10 ದಿನದಿಂದ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಪ್ರಸಾದ್​ ಕೊನೆಯುಸಿರೆಳೆದಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ 19 ವರ್ಷ ವಯಸ್ಸಿನೊಳಗೆ ಮೃತಪಟ್ಟ ಮೊದಲ ಯುವಕನಾಗಿದ್ದು, ಹೆಮ್ಮಾರಿಯ ಅಟ್ಟಹಾಸಕ್ಕೆ ಕೊಪ್ಪಳ ಜನತೆ ಬೆಚ್ಚಿಬಿದ್ದಿದ್ದಾರೆ.

- Advertisement -
spot_img

Latest News

error: Content is protected !!